17
June, 2026

A News 365Times Venture

17
Wednesday
June, 2026

A News 365Times Venture

ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ-ಶಾಸಕ ರಮೇಶ್ ಬಂಡಿಸಿದ್ದೇಗೌಡ

Date:

ಮಂಡ್ಯ,ಜೂನ್,4,2026 (www.justkannada.in):  ರಾಜ್ಯದಲ್ಲಿ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಸಚಿವರಾಗಿ 14 ಮಂದಿ ನಿನ್ನೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಉಳಿದ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಜೋರಾಗಿದ್ದು  ಹೈಕಮಾಂಡ್ ಮನವೊಲಿಸಲು ಶಾಸಕರು ಮುಂದಾಗಿದ್ದಾರೆ. ಅಂತೆಯೇ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸಹ ಸಚಿವರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ನಮ್ಮದು ರಾಜಕೀಯ ಕುಟುಂಬ. ನಮ್ಮ ಕುಟುಂಬದಿಂದ ನಾವೆಲ್ಲಾ ಸೇರಿ ಒಟ್ಟು 7 ಬಾರಿ ಗೆದ್ದಿದ್ದೇವೆ. ನಮ್ಮ ತಂದೆಗೆ 6 ತಿಂಗಳು ಮಾತ್ರ ಸಚಿವರಾಗುವ ಅವಕಾಶ ಸಿಕ್ಕಿತ್ತು ಎಂದರು.

ನನಗೆ ಸಚಿವ  ಸ್ಥಾನ ಸಿಕ್ಕರೆ ಪ್ರಮಾಣಿಕವಾಗಿ ಕೆಲಸ ಮಾಡುವೆ. ಸಚಿವ ಸ್ಥಾನ ಸಿಕ್ಕರೆ ಅಭಿವೃದ್ದಿ ಪಥಕ್ಕೆ ನನ್ನದೇ ಆದ ಕಲ್ಪನೆಗಳಿವೆ ಎಂದು  ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

Key words: ministerial position, MLA ,Ramesh Bandisidde Gowda, Mandya

The post ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ-ಶಾಸಕ ರಮೇಶ್ ಬಂಡಿಸಿದ್ದೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...