7
June, 2026

A News 365Times Venture

7
Sunday
June, 2026

A News 365Times Venture

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Date:

ಬೆಂಗಳೂರು, ಜೂನ್,5,2026 (www.justkannada.in): ಜೂನ್ 18 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು  ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Rajya Sabha elections, Congress, Cadidate, Mallikarjun Kharge, nomination

The post ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...