14
July, 2025

A News 365Times Venture

14
Monday
July, 2025

A News 365Times Venture

BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ.

Date:

ಬೆಂಗಳೂರು. ಏ.1.,2025: ಗ್ಯಾಸ್ ಸಿಲೆಂಡರ್ ಸ್ಪೋಟದಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಕೊರಗಜ್ಜ ಆರಾಧಕ  ಚಿಕಿತ್ಸೆಗೆ ಸ್ಪಂಧಿಸಿದೆ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ  ರಾಜೇಶ್ ಕೋಟಿಯನ್ (40) ಮೃತ ವ್ಯಕ್ತಿ.

ಘಟನೆ ಹಿನ್ನೆಲೆ:

ಮಂಗಳೂರಿನಲ್ಲಿ ಕೊರಗಜ್ಜ ದೇವಸ್ಥಾನದ ಆರಾಧಕರಾಗಿದ್ದ ರಾಜೇಶ್, ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿ  ಇಲ್ಲಿನ ಯೂನೈಟಡ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

ಭಾನುವಾರ ಇಲ್ಲಿನ ರಾಮಚಂದ್ರಪುರಂನ ತಮ್ಮ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಅಡುಗೆ ಸಿಲೆಂಡರನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ರಾಜೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ 4 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಇವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಪರಿಚಿತರು ಸಂಬಂಧಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.  ಆದ್ದರಿಂದ, ಮೃತರ ಬಗ್ಗೆ ಮಾಹಿತಿ ಬೇಕಾದಲ್ಲಿ  ಮೊಬೈಲ್ ದೂರವಣಿ ಸಂಖ್ಯೆ : 9740899413  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

key words: Fire accident, Koragajja worshipper, bangalore,

Fire accident: Koragajja worshipper dies without responding to treatment.

The post BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ...

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ..

ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ...

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ...

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್...