6
June, 2026

A News 365Times Venture

6
Saturday
June, 2026

A News 365Times Venture

BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ.

Date:

ಬೆಂಗಳೂರು. ಏ.1.,2025: ಗ್ಯಾಸ್ ಸಿಲೆಂಡರ್ ಸ್ಪೋಟದಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಕೊರಗಜ್ಜ ಆರಾಧಕ  ಚಿಕಿತ್ಸೆಗೆ ಸ್ಪಂಧಿಸಿದೆ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ  ರಾಜೇಶ್ ಕೋಟಿಯನ್ (40) ಮೃತ ವ್ಯಕ್ತಿ.

ಘಟನೆ ಹಿನ್ನೆಲೆ:

ಮಂಗಳೂರಿನಲ್ಲಿ ಕೊರಗಜ್ಜ ದೇವಸ್ಥಾನದ ಆರಾಧಕರಾಗಿದ್ದ ರಾಜೇಶ್, ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿ  ಇಲ್ಲಿನ ಯೂನೈಟಡ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

ಭಾನುವಾರ ಇಲ್ಲಿನ ರಾಮಚಂದ್ರಪುರಂನ ತಮ್ಮ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಅಡುಗೆ ಸಿಲೆಂಡರನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ರಾಜೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ 4 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಇವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಪರಿಚಿತರು ಸಂಬಂಧಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.  ಆದ್ದರಿಂದ, ಮೃತರ ಬಗ್ಗೆ ಮಾಹಿತಿ ಬೇಕಾದಲ್ಲಿ  ಮೊಬೈಲ್ ದೂರವಣಿ ಸಂಖ್ಯೆ : 9740899413  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

key words: Fire accident, Koragajja worshipper, bangalore,

Fire accident: Koragajja worshipper dies without responding to treatment.

The post BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾಹನ ಸವಾರರಿಗೆ ಗುಡ್ ನ್ಯೂಸ್: ಮತ್ತೆ ಟ್ರಾಫಿಕ್ ಫೈನ್ ಗೆ ಶೇ 50ರಷ್ಟು ಡಿಸ್ಕೌಂಟ್

ಮೈಸೂರು,ಜೂನ್.5,2026 (www.justkannada.in):  ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ...

ಕೊಲೆ ಯತ್ನ ಆರೋಪ ಪ್ರಕರಣ: RTI ಕಾರ್ಯಕರ್ತ ಗಂಗರಾಜುಗೆ ಜಾಮೀನು ಮಂಜೂರು

  ಮೈಸೂರು ಜೂ.೦೫,೨೦೨೬: ಕೊಲೆ ಯತ್ನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿದ್ದ ಆರ್‌ಟಿಐ ಕಾರ್ಯಕರ್ತ...

ಯಾವ್ ಟ್ರಬಲ್ ಶೂಟರ್ ರೀ..? ಸಿಎಂ ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ತುಮಕೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಳಿಕ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾ...

ಸಚಿವರ ಅಸಮಾಧಾನ ವಿಚಾರ: ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕು-ಆರ್.ವಿ ದೇಶಪಾಂಡೆ

ಬೆಂಗಳೂರು,ಜೂನ್,5,2026 (www.justkannada.in):  ಸಚಿವರಿಗೆ ಖಾತೆ ಹಂಚಿಕೆ ಬೆನ್ನಲ್ಲೆ ಸಚಿವರಾದ ರಾಮಲಿಂಗರೆಡ್ಡಿ ಮತ್ತು...