18
July, 2025

A News 365Times Venture

18
Friday
July, 2025

A News 365Times Venture

Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್

Date:

ದುಬೈ, ಮಾರ್ಚ್, 4,2025 (www.justkannada.in) ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 264 ರನ್ ಗಳಿಗೆ ಆಲ್ ಔಟ್ ಆಗಿದೆ.

ಈಗ ಭಾರತದ ಗೆಲುವಿಗೆ 265 ರನ್‌ಗಳ ಅಗತ್ಯವಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ನಾಯಕ ಸ್ಟೀವ್ ಸ್ಮಿತ್ 73, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿ ಅರ್ಧಶತಕ ಬಾರಿಸಿದರು.  ಮಾರ್ನಸ್ ಲಾಬುಷೇನ್ 29  ಹಾಗೂ ಜೋಶ್ ಇಂಗ್ಲಿಸ್ 11, ಗ್ಲೆನ್ ಮ್ಯಾಕ್ಸ್‌ವೆಲ್ 7 ರನ್ ಗಳಿಗೆ ಔಟ್ ಆದರು.

ಭಾರತದ ಪರ ವೇಗದ ಬೌಲರ್ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರೇ , ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜ ತಲಾ ಎರಡು ಮತ್ತು ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಗಳಿಸಿದರು.

Key words: Champion Trophy, First semi-final, Aussies, India

 

The post Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸತತ 8ನೇ ಬಾರಿಗೆ ದೇಶದ ‘ಸ್ವಚ್ಛ ನಗರಿ ಪಟ್ಟ ಅಲಂಕರಿಸಿದ ಇಂದೋರ್ : ಮೈಸೂರಿಗೆ ಎಷ್ಟನೇ ಸ್ಥಾನ?

ನವದೆಹಲಿ,ಜುಲೈ,17,2025 (www.justkannada.in): ಮಧ್ಯಪ್ರದೇಶದ ಇಂದೋರ್ ನಗರವು ಸತತ ಎಂಟನೇ ಬಾರಿಗೆ  ದೇಶದ...

ರಾಹುಲ್ ಗಾಂಧಿ ಯಾವ ನ್ಯಾಯ ಯೋಧ? ಸಿದ್ದು ಚಮಚಗಿರಿ ಮಾಡ್ತಿದ್ದಾರೆ- ಹೆಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು,ಜುಲೈ,17,2025 (www.justkannada.in): ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರನ್ನ ನ್ಯಾಯಯೋಧ ಎಂದು...

ತಾಕತ್ ಇದ್ರೆ ಕಾರಜೋಳ ಅವರನ್ನೇ ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಿಸಿಬಿಡಿ-ಬಿವೈವಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,17,2025 (www.justkannada.in):  ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ...

ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಜುಲೈ,17,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 18 (ನಾಳೆ)ರಂದು ಮೈಸೂರು...