29
August, 2026

A News 365Times Venture

29
Saturday
August, 2026

A News 365Times Venture

Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್

Date:

ದುಬೈ, ಮಾರ್ಚ್, 4,2025 (www.justkannada.in) ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯ ಇಂದು ದುಬೈನಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 264 ರನ್ ಗಳಿಗೆ ಆಲ್ ಔಟ್ ಆಗಿದೆ.

ಈಗ ಭಾರತದ ಗೆಲುವಿಗೆ 265 ರನ್‌ಗಳ ಅಗತ್ಯವಿದೆ.  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ, ನಾಯಕ ಸ್ಟೀವ್ ಸ್ಮಿತ್ 73, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿ ಅರ್ಧಶತಕ ಬಾರಿಸಿದರು.  ಮಾರ್ನಸ್ ಲಾಬುಷೇನ್ 29  ಹಾಗೂ ಜೋಶ್ ಇಂಗ್ಲಿಸ್ 11, ಗ್ಲೆನ್ ಮ್ಯಾಕ್ಸ್‌ವೆಲ್ 7 ರನ್ ಗಳಿಗೆ ಔಟ್ ಆದರು.

ಭಾರತದ ಪರ ವೇಗದ ಬೌಲರ್ ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿದರೇ , ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜ ತಲಾ ಎರಡು ಮತ್ತು ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಗಳಿಸಿದರು.

Key words: Champion Trophy, First semi-final, Aussies, India

 

The post Champion Trophy: ಮೊದಲ ಸೆಮಿಫೈನಲ್: ಭಾರತಕ್ಕೆ 265 ರನ್ ಗಳ ಗುರಿ ನೀಡಿದ ಆಸಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...