29
July, 2026

A News 365Times Venture

29
Wednesday
July, 2026

A News 365Times Venture

CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು.

ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ಜಲಾಶಯ ನೋಡಲು  ತಮಿಳುನಾಡು ಸಿಎಂಗೆ ಮನವಿ ಮಾಡಿದ್ದೇವೆ. ವೈಮಾನಿಕ ಸಮೀಕ್ಷೆ ನಡೆಸಲು ಮನವಿ ಮಾಡಿದ್ದೇನೆ. ಅತಿಥಿಯನ್ನ ಗೌರವಪೂರ್ವಕವಾಗಿ ಬರಮಾಡಿಕೊಳ್ಳುತ್ತೇವೆ ಎಂದರು.

Key words: Decision, appeal, against, CWRC, order, CM, DK Shivakumar

The post CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀರು ಬಿಡಲು ಸಾಧ್ಯವೇ ಇಲ್ಲ: ಇಂದೇ ಮೇಲ್ಮನವಿ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜುಲೈ,29,2026 (www.justkannada.in):  ರಾಜ್ಯದಲ್ಲಿ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು...

ಅತ್ಯಾಚಾರಿಗಳನ್ನ ಸಮರ್ಥಿಸಿದ್ದ ಜೋಶಿಗೆ ಶಿಕ್ಷಣ ಸಚಿವ ಸ್ಥಾನ: ಕನ್ನಡಿಗರೆಲ್ಲರೂ ತಲೆ ತಗ್ಗಿಸುವ ಸ್ಥಿತಿ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,29,2026 (www.justkannada.in):   ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ  ಕೇಂದ್ರ ಶಿಕ್ಷಣ ಸಚಿವ...

ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ

ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ ಅನುಭವ...