3
May, 2026

A News 365Times Venture

3
Sunday
May, 2026

A News 365Times Venture

IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್

Date:

ಬೆಂಗಳೂರು, ಫೆಬ್ರವರಿ, 21,2025 (www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.

ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್  ಸಿಕ್ಕಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

  1. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದು, ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.

Key words: Temporary Relief,  IAS Officer,  Rohini Sindhuri

The post IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...