25
August, 2026

A News 365Times Venture

25
Tuesday
August, 2026

A News 365Times Venture

IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್

Date:

ಬೆಂಗಳೂರು, ಫೆಬ್ರವರಿ, 21,2025 (www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.

ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್  ಸಿಕ್ಕಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

  1. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದು, ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.

Key words: Temporary Relief,  IAS Officer,  Rohini Sindhuri

The post IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...