11
May, 2026

A News 365Times Venture

11
Monday
May, 2026

A News 365Times Venture

IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ

Date:

ಬೆಂಗಳೂರು,ಫೆಬ್ರವರಿ,13,2025 (www.justkannada.in): ಮುಂದಿನ ತಿಂಗಳಿನಿಂದ ಐಪಿಎಲ್ ಜ್ವರ ಶುರುವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಟಿದಾರ್ ಆಯ್ಕೆಯಾಗಿದ್ದಾರೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ  31 ವರ್ಷದ ಪಾಟಿದಾರ್​ಗೆ ಇದೀಗ ಆರ್ ಸಿಬಿ ಕ್ಯಾಪ್ಟನ್ ಪಟ್ಟ ಒಲಿದಿದೆ.

ಕಳೆದೆರಡು ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು . 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ವಿರಾಟ್ ಕೊಹ್ಲಿ 2013 ರಿಂದ 2021 ರವರೆಗೆ ವಿರಾಟ್ 143 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದಾರೆ.

Key words: IPL,  Rajat Patidar, appointed, RCB,  new captain

The post IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...