27
June, 2026

A News 365Times Venture

27
Saturday
June, 2026

A News 365Times Venture

IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ

Date:

ಬೆಂಗಳೂರು,ಫೆಬ್ರವರಿ,13,2025 (www.justkannada.in): ಮುಂದಿನ ತಿಂಗಳಿನಿಂದ ಐಪಿಎಲ್ ಜ್ವರ ಶುರುವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಟಿದಾರ್ ಆಯ್ಕೆಯಾಗಿದ್ದಾರೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ  31 ವರ್ಷದ ಪಾಟಿದಾರ್​ಗೆ ಇದೀಗ ಆರ್ ಸಿಬಿ ಕ್ಯಾಪ್ಟನ್ ಪಟ್ಟ ಒಲಿದಿದೆ.

ಕಳೆದೆರಡು ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು . 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ವಿರಾಟ್ ಕೊಹ್ಲಿ 2013 ರಿಂದ 2021 ರವರೆಗೆ ವಿರಾಟ್ 143 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದ್ದಾರೆ.

Key words: IPL,  Rajat Patidar, appointed, RCB,  new captain

The post IPL: RCB  ನೂತನ ಕ್ಯಾಪ್ಟನ್ ಆಗಿ ರಜತ್ ಪಟಿದಾರ್ ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...