23
July, 2026

A News 365Times Venture

23
Thursday
July, 2026

A News 365Times Venture

KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ..

Date:

ಬೆಂಗಳೂರು,ಜುಲೈ,21,2026 (www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.

ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿಯು ಫಲಕ, ಪ್ರಶಸ್ತಿ ಪತ್ರ, 5ಸಾವಿರ ನಗದು, ಕೆಯುಡಬ್ಲ್ಯೂಜೆ ಗೌರವಾದರಗಳನ್ನು ಒಳಗೊಂಡಿದೆ.

ಚಿಕ್ಕಮಗಳೂರಿನಲ್ಲಿ ಜುಲೈ 25ಕ್ಕೆ ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ ಇಂತಿದೆ.

ಡಿ.ವಿ.ಜಿ.ಪ್ರಶಸ್ತಿ :

ಬಿ.ವಿ.ಗೋಪಿನಾಥ್, ಸಂಯುಕ್ತ ಕರ್ನಾಟಕ, ಕೋಲಾರ

ಗೊಮ್ಮಟ ಮಾಧ್ಯಮ ಪ್ರಶಸ್ತಿ:

ಗಿರೀಶ್ ರಾವ್ ಹತ್ವಾರ್ (ಜೋಗಿ), ಸಂಪಾದಕರು, ಕನ್ನಡಪ್ರಭ

ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ:

ರವಿಪ್ರಕಾಶ್, ಪ್ರಜಾವಾಣಿ

ಎಸ್.ವಿ. ಜಯಶೀಲರಾವ್ ಪ್ರಶಸ್ತಿ:

ಮೀನಾ ಮೈಸೂರು

ಸಿ.ಆರ್.ಕೃಷ್ಣರಾವ್ ಪ್ರಶಸ್ತಿ:

ಅನಂತ ಚಿನಿವಾರ್, ಹಿರಿಯ ಪತ್ರಕರ್ತರು

ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ:

ಜಾನ್ ಮಥಾಯಿಸ್, ಹಿರಿಯ ಪತ್ರಕರ್ತರು

 

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ:

ಮಾವಳ್ಳಿ ಶಂಕರ್, ಅಂಬೇಡ್ಕರ್ ವಾದ ಪತ್ರಿಕೆ

 

ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ:

ಅಡಿವೇಂದ್ರ ಇನಾಂದಾರ, ಹಿರಿಯ ಪತ್ರಕರ್ತರು, ಬಾದಾಮಿ

 

ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ:

ಮಂಜುಳ ಕಿರುಗಾವಲು, ಜನೋದಯ, ಮಂಡ್ಯ

 

ಬದರಿನಾಥ ಹೊಂಬಾಳೆ ಪ್ರಶಸ್ತಿ :

ಡಿ.ಜಿ.ಮೋಮಿನ್, ಗಂಜೇಂದ್ರಗಡ, ಗದಗ

 

ಕಿಡಿಶೇಷಪ್ಪ ಪ್ರಶಸ್ತಿ:

ದಿನೇಶ್ ಗೌಡಗೆರೆ, ಸಂಪಾದಕರು, ಇಬ್ಬನಿ ಸೂರ್ಯ, ಚಿತ್ರದುರ್ಗ

 

ರವಿ ಬೆಳಗೆರೆ ಪ್ರಶಸ್ತಿ:

ಎಚ್.ಸಿ.ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು

 

ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ:

ಭವಾನಿ ಲಕ್ಷ್ಮಿನಾರಾಯಣ, ಹಿರಿಯ ಪತ್ರಕರ್ತರು, ಚಿಕ್ಕಬಳ್ಳಾಪುರ

 

ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ:

ಬಿ.ಎಸ್.ಜಯರಾಂ, ಪಾಂಡವಪುರ

 

ರಾಜಶೇಖರ ಕೋಟಿ ಪ್ರಶಸ್ತಿ:

ಟಿ.ವಿ.ರಾಜೇಶ್ವರ, ಆಂದೋಲನ, ಮೈಸೂರು

 

ಪಿ.ರಾಮಯ್ಯ ಪ್ರಶಸ್ತಿ:

ಎಚ್.ಬಿ.ದಿನೇಶ್, ಹಿರಿಸಾವೆ.

 

ಮಾ. ರಾಮಮೂರ್ತಿ ಪ್ರಶಸ್ತಿ:

ಪ್ರದೀಪ್ ಅಣ್ಣಾಜಿ ಕುಲಕರ್ಣಿ

ಹಿರಿಯ ಪತ್ರಕರ್ತರು, ವಿಜಯಪುರ

 

ಮಹದೇವ ಪ್ರಕಾಶ್ ಪ್ರಶಸ್ತಿ:

ಸುರೇಶ್ ಕೆ, ವಿಜಯ ಕರ್ನಾಟಕ, ಬೆಳಗಾವಿ.

 

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ:

ಶ್ರೀಕಾಂತ್ ಭಟ್, ವಿಜಯವಾಣಿ, ಬೆಂಗಳೂರು

 

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ:

ಜಿ.ವಾದಿರಾಜ್ ಕಮರೂರು, ಸ್ಥಾನಿಕ ಸಂಪಾದಕರು, ಹೊಸದಿಗಂತ, ಶಿವಮೊಗ್ಗ

 

ಎಂ.ನಾಗೇಂದ್ರ ರಾವ್ ಪ್ರಶಸ್ತಿ:

ಕಣ್ಣಪ್ಪ ಉಷಾಮಹಿ, ಹಿರಿಯ ಪತ್ರಕರ್ತರು, ಶಿವಮೊಗ್ಗ

 

ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ:

ಬಿ.ಕೆ.ರಮ್ಯಶ್ರೀ, ಚಂದನ/ಆಕಾಶವಾಣಿ

 

ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ:

ಹರ್ಷವರ್ಧನ್ ಬ್ಯಾಡನೂರು, ವಿಜಯವಾಣಿ

 

ಮೂಡಣ, ಹಾವೇರಿ ಪ್ರಶಸ್ತಿ:

ಎಸ್.ಆರ್.ನಂದಿಹಳ್ಳಿ, ಡಿಡಿ1, ಹಾವೇರಿ

 

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:

ರುದ್ರಯ್ಯ ಕೆ.ಎಚ್. ವಿಜಯ ಕರ್ನಾಟಕ, ಚಿಕ್ಕಮಗಳೂರು

ಕಿರಣ್ ಕೆ. ಸುವರ್ಣ ನ್ಯೂಸ್, ಚಿಕ್ಕಮಗಳೂರು

ಬಿ.ಉಮೇಶ್ ನಾಯಕ್, ವಿಜಯವಾಣಿ, ಚಿಕ್ಕಮಗಳೂರು

ಅಕ್ರಮ್ ಅಬ್ದುಲ್ ಹಕ್, ಹಿರಿಯ ಪೋಟೋ ಜರ್ನಲಿಸ್ಟ್.

ಇಬ್ರಾಹಿಂ ಅಡ್ಕಸ್ಥಳ, ಮಂಗಳೂರು

ಶಿವಕುಮಾರ್ ಪತ್ತಾರ ಟಿವಿ9 ಕೊಪ್ಪಳ

ಬಿಳಿಗಿರಿ ಶ್ರೀನಿವಾಸ್-ಚಾಮರಾಜನಗರ

ಎಚ್.ಪಿ.ರವಿಕುಮಾರ್, ಜನತಾ ಮಾಧ್ಯಮ, ಹಾಸನ.

Key words: KUWJ, Endowment Fund Annual Awards, Announcement

The post KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ: ಪುರಸ್ಕೃತರ ಪಟ್ಟಿ ಹೀಗಿದೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಪತ್ನಿ, ಮಕ್ಕಳನ್ನ ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು

ಮೈಸೂರು,ಜುಲೈ,21,2026 (www.justkannada.in): ಪತ್ನಿ, ಇಬ್ಬರು ಮಕ್ಕಳನ್ನು  ಹತ್ಯೆಗೈದು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ...

ಫುಟ್ ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಹಲ್ಲೆ, ಪೆಪ್ಪರ್ ಸ್ಪ್ರೇ: 7 ಜನ ವಶಕ್ಕೆ

ಬೆಂಗಳೂರು,ಜುಲೈ,21,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು...

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ

ಬೆಂಗಳೂರು ಜುಲೈ, 21,2026 (www.justkannada.in): ಗೂಗಲ್‌ ಕಂಪನಿಯು ಇತಿಹಾಸದಲ್ಲೇ ಮೊದಲ ಬಾರಿಗೆ...

ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ...