1
May, 2026

A News 365Times Venture

1
Friday
May, 2026

A News 365Times Venture

Mysore court : ನಟ ದರ್ಶನ್-ವಿಜಯಲಕ್ಷ್ಮಿಗೆ ಸಮನ್ಸ್..

Date:

ಮೈಸೂರು,ಮೇ,23,2025 (www.justkannada.in): ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.‌ನರಸೀಪುರ ನ್ಯಾಯಾಲಯ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ʼಬಾರ್‌ ಹೆಡೆಡ್‌ ಗೂಸ್‌ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ನಟ ದರ್ಶನ್ ಸಾಕಿದ್ದರು. ಈ ನಡುವೆ ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ವಿದೇಶಿ ಪ್ರಭೇದದ ಬಾತುಕೋಳಿ  ವಶಕ್ಕೆ ಪಡೆದಿದ್ದರು.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ವಲಸೆ ಬಂದಿದ್ದವು. ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧವಾಗಿದೆ. ಈ ನಡುವೆ ಅರಣ್ಯಾಧಿಕಾರಿಗಳಿಗೆ ನಟ ದರ್ಶನ್  ಬಾತುಕೊಳಿಗಳನ್ನ ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆ ನೀಡಿದ್ದರು. ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.

Key words: Mysore court, Summons, actors, Darshan, Vijayalakshmi

The post Mysore court : ನಟ ದರ್ಶನ್-ವಿಜಯಲಕ್ಷ್ಮಿಗೆ ಸಮನ್ಸ್.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...