14
July, 2025

A News 365Times Venture

14
Monday
July, 2025

A News 365Times Venture

MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು..

Date:

ಮೈಸೂರು, ಫೆ.೧೪, ೨೦೨೫: ಪ್ರಚೋಧನಕಾರಿ ಪೋಸ್ಟ್‌ ಹಾಕಿದ್ದ ಆರೋಪಿಯ ಪೊಲೀಸ್‌ ಕಸ್ಟಡಿ ಅವಧಿಗೆ ಮುನ್ನವೇ  ಅಂತ್ಯ. ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು.

ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಮೂಲವಾಗಿದ್ದ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ @ ಪಾಂಡುರಂಗ. ಇಂದು ಮಧ್ಯಾಹ್ನವಷ್ಟೆ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಧೀಶರು. ಇದೀಗ ಅವಧಿಗೆ ಮುನ್ನವೇ ತನಿಖೆ ಮುಗಿಸಿದ ಪೊಲೀಸರು. ಸ್ಥಳ ಮಹಜರ್ ಹಾಗು ಕೃತ್ಯಕ್ಕೆ ಬಳಸಿದ್ದ ಎಂಬ ಆರೋಪಿಸಲಾದ ಮೊಬೈಲ್ ವಶಕ್ಕೆ ಪಡೆದ ಪೊಲೀಸರು. ತನಿಖೆ ಮುಗಿಸಿ ಇಂದು ಸಂಜೆಯ ವೇಳೆಗೆ  ನ್ಯಾಯಾಧೀಶರ ಎದುರು ಹಾಜರು ಪಡಿಸಿದ ಪೊಲೀಸರು.

ಸ್ಥಳದಲ್ಲಿ ಹಾಜರಿದ್ದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್ ಅವರಿಂದ ವಾದ ಮಂಡನೆ.  ತಕ್ಷಣ ಜಾಮೀನು‌ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ. ಪರ- ವಿರೋಧ ಚರ್ಚೆ ಆಲಿಸಿದ ನ್ಯಾಯಾಧೀಶರು. ನಾಳೆಗೆ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ. ಎರಡನೆ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಕಿರಿಯಶ್ರೇಣಿ ನ್ಯಾಯಧೀಶರಾದ ಸರೋಜ ಅವರಿಂದ ಆದೇಶ.

key words: MYSORE CRIME NEWS, Santhosh, police custody, ends prematurely,Bail verdict tomorrow.

MYSORE CRIME NEWS: Santhosh’s police custody ends prematurely; Bail verdict tomorrow.

The post MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ದಿನ 4559 ಕೋಟಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ: ಅಭಿವೃದ್ಧಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ

ವಿಜಯಪುರ,ಜುಲೈ,14,2025 (www.justkannada.in):  ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ...

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ...

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ..

ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ...

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ...