24
August, 2026

A News 365Times Venture

24
Monday
August, 2026

A News 365Times Venture

MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು..

Date:

ಮೈಸೂರು, ಫೆ.೧೪, ೨೦೨೫: ಪ್ರಚೋಧನಕಾರಿ ಪೋಸ್ಟ್‌ ಹಾಕಿದ್ದ ಆರೋಪಿಯ ಪೊಲೀಸ್‌ ಕಸ್ಟಡಿ ಅವಧಿಗೆ ಮುನ್ನವೇ  ಅಂತ್ಯ. ಪೊಲೀಸ್ ಕಸ್ಟಡಿಯಿಂದ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು.

ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಮೂಲವಾಗಿದ್ದ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್ @ ಪಾಂಡುರಂಗ. ಇಂದು ಮಧ್ಯಾಹ್ನವಷ್ಟೆ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಧೀಶರು. ಇದೀಗ ಅವಧಿಗೆ ಮುನ್ನವೇ ತನಿಖೆ ಮುಗಿಸಿದ ಪೊಲೀಸರು. ಸ್ಥಳ ಮಹಜರ್ ಹಾಗು ಕೃತ್ಯಕ್ಕೆ ಬಳಸಿದ್ದ ಎಂಬ ಆರೋಪಿಸಲಾದ ಮೊಬೈಲ್ ವಶಕ್ಕೆ ಪಡೆದ ಪೊಲೀಸರು. ತನಿಖೆ ಮುಗಿಸಿ ಇಂದು ಸಂಜೆಯ ವೇಳೆಗೆ  ನ್ಯಾಯಾಧೀಶರ ಎದುರು ಹಾಜರು ಪಡಿಸಿದ ಪೊಲೀಸರು.

ಸ್ಥಳದಲ್ಲಿ ಹಾಜರಿದ್ದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್ ಅವರಿಂದ ವಾದ ಮಂಡನೆ.  ತಕ್ಷಣ ಜಾಮೀನು‌ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ. ಪರ- ವಿರೋಧ ಚರ್ಚೆ ಆಲಿಸಿದ ನ್ಯಾಯಾಧೀಶರು. ನಾಳೆಗೆ ಜಾಮೀನು ಆದೇಶದ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ. ಎರಡನೆ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಕಿರಿಯಶ್ರೇಣಿ ನ್ಯಾಯಧೀಶರಾದ ಸರೋಜ ಅವರಿಂದ ಆದೇಶ.

key words: MYSORE CRIME NEWS, Santhosh, police custody, ends prematurely,Bail verdict tomorrow.

MYSORE CRIME NEWS: Santhosh’s police custody ends prematurely; Bail verdict tomorrow.

The post MYSORE CRIME NEWS: ಅವಧಿಗೆ ಮುನ್ನವೇ ಆರೋಪಿ ಸತೀಶ್ ಪೊಲೀಸ್ ಕಸ್ಟಡಿ ಅಂತ್ಯ ; ನಾಳೆ ಜಾಮೀನು ತೀರ್ಪು.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...