13
February, 2026

A News 365Times Venture

13
Friday
February, 2026

A News 365Times Venture

MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..?

Date:

 

ಮೈಸೂರು, ಜ.೨೮, ೨೦೨೫:  ಮಹಾರಾಣಿ ಮಹಿಳಾ ಕಾಲೇಜುನಲ್ಲಿ ಕಟ್ಟಡ ಕುಸಿತ. ಕಟ್ಟಡ ಕೆಡವುವಾಗ ಏಕಾಏಕಿ ಕುಸಿದ ಕಟ್ಟಡ. 14 ಜನ ಕಟ್ಟಡ ಕೆಲಸ  ಮಾಡ್ತಿದ್ದ ಕಾರ್ಮಿಕರು. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಇಂದು 4 ಗಂಟೆ ವೇಳೆಯಲ್ಲಿ ನೆಡೆದ ಘಟನೆ.

ಏಕಾಏಕಿ ನೆಲ ಕಚ್ಚಿತ ಕಟ್ಟಡ. 13 ಕಾರ್ಮಿಕರು ಪ್ರಾಣಾಪಾಯದಿಂದ ಪಾರು. ಕಟ್ಟಡ ಕುಸಿತದಲ್ಲಿ ಸಿಲುಕಿರುವ ಓರ್ವ ಕಾರ್ಮಿಕ. ಕಾರ್ಮಿಕರನನ್ನು ಹುಡುಕುತ್ತಿರುವ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು. ಸ್ಥಳಕ್ಕೆ ಆಗಮಿಸಿರುವ ಶಾಸಕ ಕೆ .ಹರೀಶ್ ಗೌಡ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ.

ಅಗ್ನಿಶಾಮಕ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ, ಸದ್ದಾಂ ಗೌಸಿಯನಗರದ ಕಾರ್ಮಿಕ. ಕಟ್ಟಡದೊಳಗೆ ಸಿಲುಕಿರುವ ಕಾರ್ಮಿಕ. ಕಿಟಕಿಗಳನ್ನ ತೆಗದು ಹಾಕುವ ವೇಳೆ ಘಟನೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ.

key words: MYSORE, MAHARANI COLLEGE, SADDAM, FEARED TRAPPED, UNDER THE DEBRIS?

The post MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...