30
June, 2026

A News 365Times Venture

30
Tuesday
June, 2026

A News 365Times Venture

`RCB’ ಆಟಗಾರರಿಗೆ ಮೈಸೂರು ಪೇಟಾ ತೊಡಿಸಿ ಸರ್ಕಾರದಿಂದ ಸನ್ಮಾನ

Date:

ಬೆಂಗಳೂರು,ಜೂನ್,4,2025 (www.justkannada.in):  18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಟ್ರೋಪಿ ಎತ್ತಿ ಹಿಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಇದೀಗ ವಿಧಾನಸೌಧದ ಮುಂಭಾಗ ರಾಜ್ಯ ಸರ್ಕಾರ ಸನ್ಮಾನಿಸಿತು.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮೇಲೆ ವೇದಿಕೆಯಲ್ಲಿ ಆರ್ ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರು ಪೇಟಾ ತೊಡಿಸಿ ಸನ್ಮಾನಿಸಿದರು.  ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದು, ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.

ಈ ವೇಳೆ ರಾಜ್ಯಪಾಲ ವಜುಭಾಯಿವಾಲ ಸೇರಿ ಸಚಿವರು ಉಪಸ್ಥಿತರಿದ್ದರು.  ತಮ್ಮ ನೆಚ್ಚಿನ ಆಟಗಾರರನ್ನ ಕಣ್ತುಂಬಿಕೊಳ್ಳಲು ವಿಧಾನಸೌಧದ ಮುಂಭಾಗ ಸಾವಿರಾರು ಅಭಿಮಾನಿಗಳು ನೆರೆದಿದ್ದರು.vtu

Key  words: RCB players, government, Felicitation

The post `RCB’ ಆಟಗಾರರಿಗೆ ಮೈಸೂರು ಪೇಟಾ ತೊಡಿಸಿ ಸರ್ಕಾರದಿಂದ ಸನ್ಮಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದ್ರೆ ಗ್ಯಾರಂಟಿಗಳು ಸಿಗಲ್ಲ- SIR ಪ್ರಕ್ರಿಯೆ ಬಳಿಕ ಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು,ಜೂನ್,30,2026 (www.justkannada.in):  ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದರೆ ಗ್ಯಾರಂಟಿಗಳು ಸಿಗಲ್ಲ ಎಂದು...

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು, ಜೂನ್, 29,2026 (www.justkannada.in): ಜೂನ್ 30ರಿಂದ ರಾಜ್ಯದಲ್ಲಿ ವಿಶೇಷ ಮತದಾರರ...

SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,29,2026 (www.justkannada.in):   ನಾಳೆಯಿಂದ  ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ...

ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ...