30
April, 2026

A News 365Times Venture

30
Thursday
April, 2026

A News 365Times Venture

RCB ಆಟಗಾರರಿಗೆ ಸನ್ಮಾನ: ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ-  ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು, ಜೂನ್,4,2025 (www.justkannada.in): ಐಪಿಎಲ್ ಟ್ರೋಫಿಗೆದ್ದು ಬೆಂಗಳೂರಿನಲ್ಲಿ ಸಂಭ್ರಮಿಸಲು ಆರ್ ಸಿಬಿ ಆಗಮಿಸುತ್ತಿದ್ದು ಈ ಮಧ್ಯೆ ಆಟಗಾರರಿಗೆ ಸನ್ಮಾನ ಮಾಡಲು ಸರ್ಕಾರ ಮುಂದಾಗಿದೆ.

ಈ ನಡುವೆ ವಿಧಾನಸೌಧದ ಗ್ರಾಂಡ್ ಸ್ಟೆಪ್ ಮೇಲೆ ವೇದಿಕೆ ಸಿದ್ದವಾಗಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, RCB ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸನ್ಮಾನ ಮಾಡಲಾಗುವುದು. ಆದರೆ ಭದ್ರತಾ ದೃಷ್ಠಿಯಿಂದ  ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ಇಲ್ಲ ಎಂದಿದ್ದಾರೆ.

ಆರ್ ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ ನಂತರ ಎಲ್ಲಾ ಆಟಗಾರರು ಬಸ್ ನಲ್ಲೇ ಪ್ರಯಾಣಿಸಲಿದ್ದಾರೆ. ವಿಧಾನಸೌಧದಿಂದ ಬಸ್ ನಲ್ಲಿ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.vtu

Key words: RCB, players, felicitate, Home Minister, Parameshwar

The post RCB ಆಟಗಾರರಿಗೆ ಸನ್ಮಾನ: ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ-  ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...