8
July, 2026

A News 365Times Venture

8
Wednesday
July, 2026

A News 365Times Venture

SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು

Date:

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ  ಜೆಡಿಎಸ್ – ಬಿಜೆಪಿ ನಾಯಕರು  ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಸಂಸದ ಗೋವಿಂದ ಕಾರಜೋಳ, ಶಾಸಕ ಅಶ‍್ವಥ್ ನಾರಾಯಣ್, ಎಂಎಲ್ ಸಿ ಸಿಟಿ ರವಿ ಸೇರಿ ಹಲವರು ಉಪಸ್ಥಿತರಿದ್ದರು.

Key words:  SIR, Complaint, JDS, BJP, leaders, Election Commission

The post SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು  

ಮೈಸೂರು,ಜುಲೈ,8,2026 (www.justkannada.in): ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್ ಗೌಡ ಅವರ...

ಸಾಲಮನ್ನಾ ಬಗ್ಗೆಯೂ ಪರಿಶೀಲನೆ ಮಾಡುತ್ತೇನೆ- ಸಿಎಂ ಡಿಕೆ ಶಿವಕುಮಾರ್

ಕಲಬುರಗಿ,ಜುಲೈ,7,2026 (www.justkannada.in):  ಬರಗಾಲ ಹಿನ್ನೆಲೆಯಲ್ಲಿ ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂಬ...

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ

ಮಂಗಳೂರು, ಜುಲೈ,7,2026 (www.justkannada.in) : ತೂಗು ಸೇತುವೆಗಳ ಸರದಾರ ಎಂದೇ ಖ್ಯಾತರಾಗಿದ್ದ...

ಬೆಂಗಳೂರು ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರ ದಾಳಿ, ಪರಿಶೀಲನೆ

ಬೆಂಗಳೂರು,ಜುಲೈ,7,2026 (www.justkannada.in) :  ಬೆಂಗಳೂರಿನ ಕಾವೇರಿ ಭವನ ಸೇರಿದಂತೆ 7 ಕಡೆ...