24
August, 2026

A News 365Times Venture

24
Monday
August, 2026

A News 365Times Venture

SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು

Date:

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂದು ಬೆಂಗಳೂರಿನ ರಾಜ್ಯ ಚುನಾವಣಾ ಕಚೇರಿಗೆ ಆಗಮಿಸಿದ  ಜೆಡಿಎಸ್ – ಬಿಜೆಪಿ ನಾಯಕರು  ದೂರು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದಾರೆ.

ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,  ಸಂಸದ ಗೋವಿಂದ ಕಾರಜೋಳ, ಶಾಸಕ ಅಶ‍್ವಥ್ ನಾರಾಯಣ್, ಎಂಎಲ್ ಸಿ ಸಿಟಿ ರವಿ ಸೇರಿ ಹಲವರು ಉಪಸ್ಥಿತರಿದ್ದರು.

Key words:  SIR, Complaint, JDS, BJP, leaders, Election Commission

The post SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...