10
July, 2025

A News 365Times Venture

10
Thursday
July, 2025

A News 365Times Venture

SSLC ಪೂರ್ವ ಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Date:

ಬೆಂಗಳೂರು,ಫೆಬ್ರವರಿ,12,2025 (www.justkannada.in): 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ದಿನಾಂಕ 25-02-2025ರಿಂದ 04-03-2025ರವರೆಗೆ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ಇಲ್ಲಿ ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ.

ಫೆಬ್ರವರಿ 25 ರಂದು ಪ್ರಥಮ ಭಾಷೆ ಕನ್ನಡ, ಫೆ. 27 ರಂದು ಗಣಿತ, ಫೆಬ್ರವರಿ 28 ರಂದು ದ್ವಿತೀಯ ಭಾಷೆ (ಇಂಗ್ಲಿಷ್‌, ಕನ್ನಡ), ಮಾರ್ಚ್ 1 ರಂದು ಹಿಂದಿ ಅಥವಾ ತೃತೀಯ ಭಾಷೆ, ಮಾರ್ಚ್ 3ರಂದು ವಿಜ್ಞಾನ, ಮಾರ್ಚ್  4 ರಂದು ಸಮಾಜ ವಿಜ್ಞಾನ ಪರೀಕ್ಷೆ ಇರಲಿದೆ.

ಮೊದಲ 3 ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರ ವರೆಗೆ ನಡೆಯಲಿವೆ. ಅನಂತರದ 3 ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಅಥವಾ 5.15ರ ವರೆಗೆ ನಡೆಯಲಿವೆ ಎಂದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

Key words: Revised, schedule, SSLC Preparatory Exam, announced

The post SSLC ಪೂರ್ವ ಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ “ಉಚಿತ ಶಿಕ್ಷಣ” ಗ್ಯಾರಂಟಿ.

ಮೈಸೂರು, ಜು.೧೦,೨೦೨೫:  ಇನ್ಮುಂದೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯದ...

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ...

ಆಸ್ತಿ ಕಬಳಿಕೆಗೆ ಸಂಚು: ಐವರ ವಿರುದ್ದ ಪ್ರಕರಣ ದಾಖಲು

ಮೈಸೂರು,ಜುಲೈ,10,2025 (www.justkannada.in): ಅಸಲಿ ವ್ಯಕ್ತಿ ಇದ್ದರೂ ಸಹ  ಆಸ್ತಿ ಕಬಳಿಸಲು ಸಂಚು...

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ...