19
May, 2026

A News 365Times Venture

19
Tuesday
May, 2026

A News 365Times Venture

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

Date:

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಸರ್ಕಾರ ರಚನೆಗೆ ಮುಂದಾಗಿದೆ.

ಇದೀಗ ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಟ, ರಾಜಕೀಯ ನಾಯಕ ವಿಜಯ್ ಗೆ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ಶುಭ ಹಾರೈಸಿದ್ದಾರೆ.

ಇದು ನಿಜವಾಗಿಯೂ ನಿಮಗೆ ಸಂದ ಜನಾರ್ಶೀವಾದದ ಜಯ.  ತೀವ್ರ ಟೀಕೆಗಳ ಸಮಯದಲ್ಲಿ ಮೌನವಾಗಿದ್ದು ನಿಮ್ಮ ಕೆಲಸವೇ ಮಾತನಾಡಲು ಬಿಡುವುದು ಅದೇ ದೊಡ್ಡ ಜಯ. ಪತ್ರಕರ್ತರೊಂದಿಗೆ ಒಂದು ಸಂಭಾಷಣೆಯಲ್ಲಿ ನಾನು ಹೇಳಿದ್ದೆ. ಟಿವಿಕೆ ಅಂದರೆ  ವಿಜಯ್ ಆ್ಯಸ್ ಕಿಂಗ್ ಎಂದಿದ್ದೇ.  ಇಂದು ನೀವು ನಿಜವಾಗಿಯೂ ರಾಜನಂತೆ ಎದ್ದು ನಿಂತಿದ್ದೀರಿ. ತಮಿಳುನಾಡಿನ ಜನತೆಗೆ ನೀಡಿದೆಲ್ಲಾ ಭರವಗಳನ್ನ ಈಡೇರಿಸಿ ಸದಾ ಅಭಿವೃದ್ದಿ ಮುಂದುವರೆಯಲಿ ಎಂದು ಹಾರೈಸುತ್ತೇನೆ ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ.

Key words: TVK, win, Actor, Shivarajkumar,  wishes, actor, Vijay

The post TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ...

ಭ್ರಷ್ಟಾಚಾರ, ಕಮಿಷನ್ ಆರೋಪ: ಸಿಎಂ, ಡಿಸಿಎಂ ಉತ್ತರಿಸದೇ ಮೌನ- ಶಾಸಕ ಸುರೇಶ್ ಗೌಡ

ತುಮಕೂರು,ಮೇ,18,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಭ್ರಷ್ಟಾಚಾರ ಕಮಿಷನ್ ಆರೋಪ...

ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ

ಕೊಡಗು,ಮೇ,18,2026 (www.justkannada.in):  ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ...

ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ

ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ...