25
August, 2026

A News 365Times Venture

25
Tuesday
August, 2026

A News 365Times Venture

UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಮೇ, 30,2025 (www.justkannada.in): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು ರಾಜ್ಯದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ), 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.vtu

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅನ್ನು ನೋಡಬಹುದು. ಹಾಗೂ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, invited, free, pre-exam, coaching, UPSC, Banking PO exams

The post UPSC ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...