26
August, 2026

A News 365Times Venture

26
Wednesday
August, 2026

A News 365Times Venture

ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಕೇಸ್ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Date:

ಹುಬ್ಬಳ್ಳಿ,ಮಾರ್ಚ್,8,2025 (www.justkannada.in):  ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಸಬಾಪೇಟೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಕಾನ್ಸ್ ಟೇಬಲ್ ಗಳಾದ ಮಾಬುಸಾಬ್ವಾಲಿಕಾರ್, ಗೋಣೆಪ್ಪನವರ್ ಅಮಾನತುಗೊಂಡವರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಇಬ್ಬರು ಪಿಸಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಕರ್ತವ್ಯ ಲೋಪ, ಗುಪ್ತ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಫೆಬ್ರವರಿ 15ರಂದು ಗಬ್ಬೂರು ಬಳಿ ಮಕ್ಕಳ ಆಹಾರ ಸಂಗ್ರಹಿಸಿದ್ದ ಗೋದಾಮಿನ ಮೇಲೆ  ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿ ಮಕ್ಕಳ ಆಹಾರ ಪತ್ತೆಯಾಗಿತ್ತು.

Key words: food , Anganwadi children, Two police, suspended

The post ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಕೇಸ್ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...