20
September, 2026

A News 365Times Venture

20
Sunday
September, 2026

A News 365Times Venture

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

Date:

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ನೂತನ ಸೇತುವೆಗೆ ’ಚೌಡೇಶ್ವರಿ ದೇವಿ’’ ಎಂದು ಹೆಸರನ್ನ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಘೋಷಣೆ ಮಾಡಿದರು.

ಇಂದು  ನೂತನ ಸೇತುವೆಯನ್ನು ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದರು.

ಸೇತುವೆ ನಿರ್ಮಾಣದ ಕೆಲಸ ನನ್ನಿಂದ ಆಗಿಲ್ಲ. ಸಿಗಂದೂರು ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಆಗಿದೆ. ಹೀಗಾಗಿ ಆ ತಾಯಿಯ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಈ ಭಾಗದ ಜನರ ಭಾವನೆ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.vtu

Key words: Sigandur, Chowdeshwari Devi,  name, Bridge, Union Minister, Nitin Gadkari

The post ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...

ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ

ಶಿವಮೊಗ್ಗ, ಸೆಪ್ಟಂಬರ್‌, 19,2026 (www.justkannada.in) “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ,...