11
November, 2025

A News 365Times Venture

11
Tuesday
November, 2025

A News 365Times Venture

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ

Date:

ರಾಮನಗರ,ಫೆಬ್ರವರಿ, 15,2025 (www.justkannada.in): ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ತೋಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ರಾಮನಗರದ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಮೊದಲು ಹೇಳಪ್ಪ.  ನಾವೇನು ಸತ್ತೋಗಿದ್ದೇವೆ ಓಕೆ.  ನೀನು ಏನು ಮಾಡಿದ್ದೀಯಾ ಈಗ ಮಂತ್ರಿಗಿರಿ ಕೊಟ್ಟಿದ್ದಾರೆ ಏನು ಮಾಡಿದ್ದೀಯಾ?  ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದರೇ ತಕರಾರು ಮಾಡುತ್ತಿಯಾ.  ನಾವು ಆ ರೀತಿ ತಕರಾರು ಮಾಡುವ ಕೆಲಸ ಮಾಡಲ್ಲ ರಾಜನಾಥ ಸಿಂಗ್ ಬಂದು ಏನು ಹೇಳಿದ್ರು ತಲೆಯಲ್ಲಿ ಇರಲಿ ಎಂದು ಟಾಂಗ್ ಕೊಟ್ಟರು.

ಒಂದು ದಿನದಲ್ಲಿ ಮೇಕದೇಟು ಯೋಜನೆಗೆ ಸಹಿ ಹಾಕ್ತೀನಿ ಎಂದೆ. ಯಾಕೆ ಮಾಡಲಿಲ್ಲ. ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ಧಿಯಲ್ಲ.  ದ್ವೇಷದ ರಾಜಕಾರಣವೇ ನಿನಗೆ ದೊಡ್ಡದು ದ್ವೇಷದಿಂದ ಯಾರು ಏನೂ ಮಾಡಲು ಆಗಲ್ಲ.  ಚಕ್ರವರ್ತಿಗಳೆಲ್ಲಾ ಕೆಳಗೆ ಬಿದ್ದೋಗಿದ್ದಾರೆ ರಾಜಕಾರಣದಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಏಕವಚನದಲ್ಲೇ ಡಿಕೆ ಶಿವಕುಮಾರ್ ಗುಡುಗಿದರು.

Key words: DCM, DK Shivakumar,  Union Minister, HDK, development

The post ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...