28
August, 2026

A News 365Times Venture

28
Friday
August, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...