10
March, 2026

A News 365Times Venture

10
Tuesday
March, 2026

A News 365Times Venture

ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ: ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ- ರಮೇಶ್ ಕುಮಾರ್

Date:

ಕೋಲಾರ,ಮಾರ್ಚ್,5,2025 (www.justkannada.in): ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಸರ್ವೇ ನಂಬರ್ 1 ಮತ್ತು 2 ರಲ್ಲಿ ಅರಣ್ಯ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಬಾರಿ ಜಮೀನು ಜಂಟಿ ಸರ್ವೇ ಆಗಿದೆ, ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ ಅಂತಾ ಬಂದಿದೆ. ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರ ವಕೀಲ ಶಿವಾರೆಡ್ಡಿ  ರಿಟ್ ಪಿಟಿಷನ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಮಾತನಾಡಿದ ರಮೇಶ್ ಕುಮಾರ್, ಇಷ್ಟುದಿನ ನೋಡಿದ್ದು ಬರೀ ಟ್ರಯಲ್, ಇನ್ಮೇಲೆ ಅಸಲೀ ಪಿಕ್ಚರ್ ಬರುತ್ತೆ ಚೌಡೇಶ್ವರಿ ತಾಯಿ ಆಣೆಗೂ ನಾನು ಅರಣ್ಯ ಜಮೀನು ಕಬಳಿಸಿಲ್ಲ ಎಂದರು.

4 ಬಾರಿ ಜಮೀನು ಜಂಟಿ ಸರ್ವೇ ಆಗಿದೆ, ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ, ನನ್ನ ವಿರುದ್ಧ ಅರ್ಜಿ ಸಲ್ಲಿಸಿದ್ದ ಅರ್ಜಿದಾರನಿಗೆ ದೇವರು ಒಳ್ಳೆಯದು ಮಾಡಲಿ. ಅರಣ್ಯ ಇಲಾಖೆಗೆ ಸೇರಿದ ಒಂದು ಗುಂಟೆ ಜಮೀನು ನಾನು ಕಬಳಿಸಿಲ್ಲ. ಶ್ರೀನಿವಾಸಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಸಹಕಾರ ನೀಡುತ್ತೇನೆ. ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ರಮೇಶ್ ಕುಮಾರ್ ತಿಳಿಸಿದರು.

Key words: Forest land, encroachment case, Ramesh Kumar

 

The post ಎಲ್ಲಾ ಸರ್ವೇಯಲ್ಲೂ ನಾನು ನಿರ್ದೋಶಿ: ಒಂದು ಗುಂಟೆ ಜಮೀನನ್ನೂ ನಾನು ಕಬಳಿಸಿಲ್ಲ- ರಮೇಶ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...