29
April, 2026

A News 365Times Venture

29
Wednesday
April, 2026

A News 365Times Venture

ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ

Date:

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಕೂಡಲೇ ನೇಮಕಾತಿ ಆರಂಭಕ್ಕೆ ಆರಂಭಕ್ಕೆ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಳೆದ ಎರಡು ದಿನದ ಹಿಂದೆ ನಡೆದ ವಿದ್ಯಾರ್ಥಿಗಳ ಹೋರಾಟಕ್ಕೆ ಬೆದರಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಒಳಮೀಸಲಾತಿ ಗೊಂದಲಗಳನ್ನ ಸರಿಪಡಿಸಿ ನೇಮಕಾತಿ ಆರಂಭಕ್ಕೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸಚಿವರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಒಳಮೀಸಲಾತಿ ಬಿಲ್ ಗೆ ಬೇಗ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೊತ ಸಭೆ ಬಳಿಕ ಸಚಿವರಾದ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ  ನೇತೃತ್ವದ ನಿಯೋಗ ರಾಜ್ಯಪಾಲರ ಭೇಟಿ ಮಾಡಿ ಒಳಮೀಸಲಾತಿ ಬಿಲ್ ಗೆ ಸಹಿ ಹಾಕುವಂತೆ  ಮನವಿ ಮಾಡಿದೆ.

ಒಳಮೀಸಲಾತಿ ಬಿಲ್ ನಿಂದ ನೇಮಕಾತಿಗಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಬಿಲ್ ಗೆ ಸಹಿ ಮಾಡುವಂತೆ ಮನವಿ ಮಾಡಿದ್ದಾರೆ.

Key words: Internal Reservation, Bill, Ministerial delegation, meets, Governor

The post ಒಳಮೀಸಲಾತಿ ಬಿಲ್: ಸಚಿವರ ನಿಯೋಗದಿಂದ ರಾಜ್ಯಪಾಲರ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...