11
March, 2026

A News 365Times Venture

11
Wednesday
March, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ-ಸಚಿವ ಕೆ.ಎನ್ ರಾಜಣ್ಣ

Date:

ಬೆಂಗಳೂರು,ಜೂನ್,26,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು  ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದು ಸತ್ಯ. ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ  ನೀಡಿದರೇ ನಾನು ಸಚಿವ ಸ್ಥಾನವನ್ನು ಬಿಡುತ್ತೇನೆ. ನಾನು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ಎಂದರು.

ಸೆಪ್ಟಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಎಂದು ಹೇಳಿಕೆ ನೀಡಿದ್ದ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಕ್ರಾಂತಿ ಆಗುತ್ತೆ ಅಂತ ಹೇಳಿಲ್ವಾ? ಯಾವ ಕ್ರಾಂತಿ ಅಂತ ಹೇಳಿದರೆ ಆಸಕ್ತಿ ಹೋಗಿಬಿಡುತ್ತದೆ. ಪಕ್ಷದ ಅಥವಾ ಸರ್ಕಾರದ ಮಟ್ಟದಲ್ಲಿ ಕ್ರಾಂತಿನ ಎಂಬ ವಿಚಾರವಾಗಿ, ಯಾವ ರೀತಿ ಬೇಕಾದರೂ ಯೋಚನೆ ಮಾಡಬಹುದು ರಾಜಕಾರಣ ನಿಂತ ನೀರಲ್ಲ. ಅದು ಸದಾಕಾಲ ಹರಿಯುವ ನೀರು ಎಂದರು.vtu

Key words: KPCC, president, ministerial position, Minister, KN Rajanna

The post ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದ-ಸಚಿವ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...