11
March, 2026

A News 365Times Venture

11
Wednesday
March, 2026

A News 365Times Venture

ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್

Date:

 

ಬೆಂಗಳೂರು,ಮಾರ್ಚ್,19,2025 (www.justkannada.in):  ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯ ಸುದ್ದಿ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ  ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯದೇ. ರಾಮನಗರ ಜಿಲ್ಲೆಯಾಗಿಯೇ ಉಳಿಯಬೇಕು. ರಿಯಲ್ ಎಸ್ಟೇಟ್ ಮಾಡುವ ಉದ್ದೇಶವಾಗಿತ್ತು. ಇದು ರಾಮನಗರ ಜಿಲ್ಲೆಗೆ ಮಾಡಿದ ಅಪಮಾನ ಎಂದು ಹೇಳಿದರು.

Key words: Centre,  rejection, state government,  proposal, MLA, Ashwath Narayan

The post ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...