30
July, 2025

A News 365Times Venture

30
Wednesday
July, 2025

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...