12
March, 2026

A News 365Times Venture

12
Thursday
March, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...