26
June, 2026

A News 365Times Venture

26
Friday
June, 2026

A News 365Times Venture

ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ

Date:

ರಾಮನಗರ,ಮೇ,17,2025 (www.justkannada.in): ನಾಲ್ಕೈದು ಫ್ಲೈಟ್ ಹಾರಿಸಿದ್ದು ಬಿಟ್ಟರೇ ಏನು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ಕೊತ್ತೂರು ಮಂಜುನಾಥ್ ಪಕ್ಕಾ ದೇಶಾಭಿಮಾನಿ. ಸೇನೆಯ ಬಗ್ಗೆ ಕೊತ್ತೂರು ಮಂಜುನಾಥ್ ಗೆ ಬಹಳ ವಿಶ್ವಾಸವಿದೆ. ಸೇನೆ ದೇಶದ ಬಗ್ಗೆ  ಆ ರೀತಿ ಹೇಳಿಲ್ಲ. ಬಿಜೆಪಿ ಮತ್ತು ನಾಯಕರ ಬಗ್ಗೆ ಮಾತ್ರ ಸಂಶಯ ವ್ಯಕ್ತಪಡಿಸಿರಬಹುದು. ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೇಣಾ ಮುಖ್ಯಸ್ಥರು ಏನು ಹೇಳುತ್ತಾರೋ ಅದನ್ನ ನಾವು ನಂಬಬೇಕು . ಸೈನಿಕರಿಗೆ ಬಿಜೆಪಿಯವರು ಅಪಮಾನ ಮಾಡಬಹುದು ಅಷ್ಟೆಆದರೆ ಕಾಂಗ್ರೆಸ್  ಅಪಮಾನ ಮಾಡಲ್ಲ ಎಂದರು.

Key words: no question, Congress,  insulting, soldiers,  Minister, Ramalingareddy

The post ಕೊತ್ತೂರು ಮಂಜುನಾಥ್ ಪಕ್ಕ ದೇಶಾಭಿಮಾನಿ: ಸೈನಿಕರಿಗೆ ಕಾಂಗ್ರೆಸ್ ಅಪಮಾನ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು,...

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...