28
June, 2026

A News 365Times Venture

28
Sunday
June, 2026

A News 365Times Venture

ಕೋರ್ಟ್ ತಡೆ ಹಿನ್ನೆಲೆ, ಸದ್ಯಕ್ಕೆ ಒಳ ಮೀಸಲಾತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಫೆಬ್ರವರಿ,28,2026 (www.justkannada.in): ಒಳ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಿಂದ ದಲಿತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಆ ರೀತಿ ಏನು ಅನ್ಯಾಯವಾಗಿಲ್ಲ. ಒಳಮೀಸಲಾತಿಯನ್ನು ತಡೆಹಿಡಿದಿರುವುದು ಕೋರ್ಟ್.   ಸದ್ಯಕ್ಕೆ ಒಳಮೀಸಲಾತಿ ಇಲ್ಲ ಎಂದರು.

ನ್ಯಾಯಾಲಯದಲ್ಲಿ ಇರುವುದರಿಂದ ತಡೆ ಹಿಡಿಯಲಾಗಿದೆ. ಅಂತಿಮ ತೀರ್ಪು ಬಂದ ಬಳಿಕ ಒಳಮೀಸಲಾತಿ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

Key words: court, stay, internal reservation, Minister, Satish Jarkiholi

The post ಕೋರ್ಟ್ ತಡೆ ಹಿನ್ನೆಲೆ, ಸದ್ಯಕ್ಕೆ ಒಳ ಮೀಸಲಾತಿ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...