8
March, 2026

A News 365Times Venture

8
Sunday
March, 2026

A News 365Times Venture

ಗಾಯಕ ಸೋನು ನಿಗಮ್‌ ವಿರುದ್ದ ಕರವೇ ದೂರು ದಾಖಲು

Date:

ಬೆಂಗಳೂರು,ಮೇ,3,2025 (www.justkannada.in): ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಗಾಯಕ ಸೋನು ನಿಗಮ್ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.

ಬೆಂಗಳೂರಿನ ಕಾಲೇಜುವೊಂದಕ್ಕೆ ಇತ್ತೀಚೆಗೆ  ಬಂದಿದ್ದ ಸೋನು ನಿಗಮ್  ಹಾಡು ಹಾಡುತ್ತಿದ್ದಾಗ ಈ ವೇಳೆ ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಿದ್ದನಂತೆ. ಈ ಸಮಯದಲ್ಲಿ ಸೋನು  ಹಾಡುತ್ತಿದ್ದ ಹಾಡನ್ನೇ ಅರ್ಧಕ್ಕೆ ನಿಲ್ಲಿಸಿ  ‘ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು’ ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಮೂಲಕ ಸೋನು ನಿಗಮ್ ವಿವಾದಕ್ಕೆ ಗುರಿಯಾಗಿದ್ದಾರೆ.

ಇದೀಗ ಗಾಯಕ ಸೋನು ನಿಗಮ್‌ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಅವಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕರವೇ ನಗರ ಅಧ್ಯಕ್ಷ ಧರ್ಮರಾಜ್ ಗೌಡ ಅವರಿಂದ ದೂರು ಸಲ್ಲಿಕೆ ಆಗಿದೆ.  ಕನ್ನಡಿಗರ ಭಾಷಾ ಹೋರಾಟವನ್ನು ಭಯೋತ್ಪಾದನೆ ಹೋಲಿಕೆ ಮಾಡಿರುವ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Key words:  Karave,  complaint, against,  singer, Sonu Nigam

The post ಗಾಯಕ ಸೋನು ನಿಗಮ್‌ ವಿರುದ್ದ ಕರವೇ ದೂರು ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು ಅಭಿವೃದ್ಧಿ...

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...