13
February, 2026

A News 365Times Venture

13
Friday
February, 2026

A News 365Times Venture

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಸಸ್ಪೆಂಡ್

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in):  ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್ ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು  ಈ ಕುರಿತ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಜಗನ್ನಾಥ್ ಬಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎನ್ನಲಾಗಿದೆ.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್  ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು.  ಟೆಂಡರ್ ಪ್ರಕ್ರಿಯೆ ಬಿಡ್ ಗಾಗಿ ಸಣ್ಣ ಗುತ್ತಿಗೆದಾರರಿಂದ 3 ಪರ್ಸೆಂಟ್ ವರೆಗೂ ಕಮಿಷನ್ ಗೆ ಬೇಡಿಕೆ ಇಡುತ್ತಿದ್ದರು ಎಂಬ ಆಂಶ ಬಯಲಾಗಿದೆ. ಈ ಹಿನ್ನೆಲೆಯಲ್ಲಿ  ಜಗನ್ನಾಥ್ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.

Key words: Contractors Association, Honorary President, Jagannath, suspended

The post ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...

ಕುವೆಂಪು‌ ಜ್ಞಾನ ತಾಣ, ಶಿವಕುಮಾರ ಸ್ವಾಮೀಜಿ ವೃತ್ತ ಸಮನ್ವಯ ಅಭಿವೃದ್ಧಿಗೆ ಕೆ.ವಿ ಮಲ್ಲೇಶ್ ಒತ್ತಾಯ

ಮೈಸೂರು,ಫೆಬ್ರವರಿ,13,2026 (www.justkannada.in): ಮೈಸೂರಿನ‌ ಕುವೆಂಪು ನಗರದ ಹೃದಯಭಾಗದಲ್ಲಿ ಹದಿಮೂರು‌ ವರ್ಷಗಳ‌ ಹಿಂದೆ...

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ...

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ...