22
April, 2026

A News 365Times Venture

22
Wednesday
April, 2026

A News 365Times Venture

ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!

Date:

ತುಮಕೂರು ,ಏಪ್ರಿಲ್,8,2026 (www.justkannada.in):  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ನೀಡಲು ಬಂದ ಕೆಆರ್ ಎಸ್ ಪಕ್ಷದ ಮುಖಂಡರೊಬ್ಬರು ಫೇಸ್ ಬುಕ್ ಲೈವ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಈ ವೇಳೆ ಹೈಡ್ರಾಮಾವೇ ನಡೆದಿದೆ.

ತುಮಕೂರಿನಲ್ಲಿ ಈ ಘಟನೆ ನಡೆದಿದ್ದು  ಗೃಹ ಸಚಿವ ಜಿ ಪರಮೇಶ್ವರ್ ಗೆ KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಮನವಿ ಮಾಡುವ ವೇಳೆ ಶಾಮ ಸುಂದರ್ ಫೇಸ್ ಬುಕ್  ಲೈವ್ ಬಂದಿದ್ದಾರೆ. ಆದರೆ ಇದಕ್ಕೆ ಗೃಹ ಸಚಿವ ಪರಮೇಶ್ವರ್ ವಿರೋಧಿಸಿದ್ದಾರೆ.

ಆದರೂ ಕೂಡ  ಶಾಮ್ ಸುಂದರ್ ಫೇಸ್ ಬುಕ್  ಲೈವ್ ಮುಂದುವರೆಸಿದ್ದು  ಈ ವೇಳೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದರು. ಈ ಸಮಯದಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದು ತಕ್ಷಣ ಪೊಲೀಸರು ಕೆ.ಆರ್ ಪಕ್ಷದ ಮುಖಂಡರ ಶ್ಯಾಮ್ ಸುಂದರನ್ನು ವಶಕ್ಕೆ ಪಡೆದುಕೊಂಡರು.  ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

Key words: Tumakur, Home Minister, Parameshwar, KRS party, leader

The post ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...

ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು...

ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ

ಬೆಂಗಳೂರು,ಏಪ್ರಿಲ್,22,2026 (www.justkannada.in): ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಹೈಕೋರ್ಟ್...

ಲಂಚ ಸ್ವೀಕರಿಸುತ್ತಿದ್ದ ‘ಗ್ರಾ.ಪಂ ಕಂಪ್ಯೂಟರ್ ಆಪರೇಟರ್’ ಲೋಕಾಯುಕ್ತ ಬಲೆಗೆ

ಕಲಬುರಗಿ,ಏಪ್ರಿಲ್,22,2026 (www.justkannada.in):  ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿಯಲ್ಲಿ ಲಂಚ...