1
July, 2026

A News 365Times Venture

1
Wednesday
July, 2026

A News 365Times Venture

ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ

Date:

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳು ದುರ್ಬಳಕೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮರುಪರಿಶೀಲನೆಗೆ ಮುಂದಾಗಿರುವ ಕುರಿತು ಮಾಜಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಮಧು ಬಂಗಾರಪ್ಪ,  ಬೇರೆ ರಾಜ್ಯದವರು ಗ್ಯಾರಂಟಿ ಯೋಜನೆ ಪ್ರಯೋಜನ ಪಡೆದರೇ ಸರೀನಾ? ಕಾರ್ಯಕ್ರಮ ಕೊಟ್ಟಾಗ ಕೆಲವು ಸಲ ತಪ್ಪು ಆಗುತ್ತೆ.  ನಮ್ಮ ಜಿಲ್ಲೆಯಲ್ಲೇ ತಪ್ಪಾಗಿ ವೃದ್ದಾಪ್ಯ ವೇತನ ಹೋಗುತ್ತಿದೆ. ಇದೆಲ್ಲವೂ ಒಂದು ಸಲ ಕ್ಲೀನ್ ಅಪ್ ಮಾಡಿದರೇ ಒಳ್ಳೆಯದು ಎಂದರು.

ಎಸ್ ಐಆರ್ ಸಮಯದಲ್ಲೇ ಗ್ಯಾರಂಟಿಗಳ ಪರಿಶೀಲನೆ ಯಾಕೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ. ಇದು ಬಿಜೆಪಿಯವರ ಹುನ್ನಾರ ಎಂದರು.

Key words: Misuse, guarantee scheme, cleaned up, Madhu Bangarappa

The post ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಮೈಸೂರು, ಜು 01, 2026 (www.justkannada.in):  ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ...

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು...

ಬಿಡದಿ  ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ PIL

ಬೆಂಗಳೂರು,ಜೂನ್,30,2026 (www.justkannada.in): ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್...

ಹಲವು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು, ಜೂನ್,30,2026 (www.justkannada.in): ರಾಜ್ಯ ಸರ್ಕಾರ ಮಂಗಳವಾರ ಹಲವು ಐಎಎಸ್ ಅಧಿಕಾರಿಗಳಿಗೆ...