1
August, 2025

A News 365Times Venture

1
Friday
August, 2025

A News 365Times Venture

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in):  ಫೆಬ್ರವರಿ 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌. ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.

ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು. ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.

ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Global Investors Summit, Minister, M.B. Patil, preparations

The post ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೇಸಾಯಿ ಆಯೋಗದಿಂದ ಕ್ಲೀನ್ ಚಿಟ್ : ಮುಡಾದಲ್ಲಿ ಹಗರಣವೇ ಆಗಿಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,1,2025 (www.justkannada.justkannada.in): ಮುಡಾ ಹಗರಣ ಪ್ರಕರಣದಲ್ಲಿ ನಿವೃತ್ತ ನ್ಯಾ.ದೇಸಾಯಿ ಆಯೋಗ ಕ್ಲೀನ್...

ಡ್ರಗ್ಸ್ ಪತ್ತೆ ವಿಚಾರ: ಇಂಟಲಿಜನ್ಸ್, ಪೊಲೀಸ್ ವ್ಯವಸ್ಥೆ ವಿಫಲತೆ ಕಾಣ್ತಿದೆ – ಶಾಸಕ ತನ್ವೀರ್ ಸೇಠ್

ಮೈಸೂರು,ಆಗಸ್ಟ್, 1,2025 (www.justkannada.in): ಮೈಸೂರಿನಲ್ಲಿ ಡ್ರಗ್ಸ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇಂಟಲಿಜನ್ಸ್...

ಸತ್ತ ವ್ಯಕ್ತಿಯ ಹೆಸರಲ್ಲಿ ಜಿಪಿಎ, ಆಸ್ತಿ ಕಬಳಿಸಿ ಮಾರಾಟ: ಪ್ರಕರಣ ದಾಖಲು

ಮೈಸೂರು, ಆಗಸ್ಟ್,1,2025 (www.justkannada.in): ಸತ್ತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ...

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ: ಸಾಬೀತಿಗೆ ನೆರವಾದ 123 ಸಾಕ್ಷ್ಯಗಳು, 23 ಸಾಕ್ಷಿಗಳು ಹಾಗೂ 2000 ಪುಟಗಳ ಚಾರ್ಜ್‌ಶೀಟ್ .!

ಬೆಂಗಳೂರು, ಆ.೦೧,೨೦೨೫: ಮೈಸೂರು ಜಿಲ್ಲೆಯ  ಕೆ.ಆರ್. ನಗರದಲ್ಲಿ ಮನೆ ಕೆಲಸದಾಕೆ ದಾಖಲಿಸಿದ್ದ...