25
June, 2026

A News 365Times Venture

25
Thursday
June, 2026

A News 365Times Venture

ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಕಳೆದ ವಾರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ ಮಾಡಲಾಗಿದ್ದು ಏಪ್ರಿಲ್ 17 ರಂದು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ವಿ ಸದಾನಂದಗೌಡ, ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮುದಾಯ ಅನ್ಯಾಯವಾದರೆ ಒಕ್ಕಲಿಗ ಸಮುದಾಯ ಸಿಡಿದೇಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ

ಇವತ್ತು ಬೆಂಗಳೂರು ಸ್ಮಾರ್ಟ್  ಸಿಟಿ ಆಗಬೇಕಾದರೇ ಕಾರಣ ನಮ್ಮ ಕೆಂಪೇಗೌಡರು . ನಾವು ಜಾತಿಗಣತಿ ವಿರೋಧಿಗಳಲ್ಲ.  ಆದರೆ ತಪ್ಪು ಲೆಕ್ಕದಿಂದ ಶಕ್ತಿ ಕುಂದಿಸಲು ಆಗಲ್ಲ. ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡಬೇಕಾಗುತ್ತೆ ಎಂದರು.

Key words: Caste census, issue, Former CM, D.V. Sadananda Gowda

The post ಜಾತಿಗಣತಿ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...