27
February, 2026

A News 365Times Venture

27
Friday
February, 2026

A News 365Times Venture

ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು

Date:

ಶಿವಮೊಗ್ಗ,ಫೆಬ್ರವರಿ,27,2026 (www.justkannada.in): ರಾಜ್ಯದಲ್ಲಿ ದಲಿತ ಸಿಎಂ ವಿಚಾರದ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆ ಕುರಿತು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದ್ದಾರೆ.

ದಲಿತ ಸಿಎಂಗೂ ಮೊದಲಿ ಎಸ್ ಸಿ ಮೀಸಲಾತಿ ಸಮಸ್ಯೆ ಬಗೆಹರಿಸಿ ಎಂದು  ಶ್ರೀರಾಮುಲು ಆಗ್ರಹಿಸಿದ್ದಾರೆ.

ಶಿಕಾರಿಪುರದಲ್ಲಿ ಇಂದು ಮಾತನಾಡಿದ ಶ್ರೀರಾಮುಲು ಮೀಸಲಾತಿ ವಿಚಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ  ಕಾಂಗ್ರೆಸ್ ಪಕ್ಷದಿಂದ ದಲಿತರಿಗೆ ಅನ್ಯಾಯವಾಗಿದೆ. ಹೀಗಾಗಿ ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗೆಹರಿಸಿ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Key words: reservation issue, Dalit CM, Sriramulu

The post ದಲಿತ ಸಿಎಂಗೂ ಮೊದಲು ಮೀಸಲಾತಿ ಸಮಸ್ಯೆ ಬಗಹರಿಸಿ- ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

2028ರಲ್ಲಿ JDS-BJP ಮೈತ್ರಿ ಅಧಿಕಾರಕ್ಕೆ- ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರು

ವಿಜಯಪುರ,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು  ಬಿಜೆಪಿ ಮತ್ತು...

ಮಾಧ್ಯಮ ನಿರ್ಬಂಧ ಆದೇಶ ವಾಪಸ್ ಪಡೆಯದಿದ್ರೆ ವಿಧಾನಸೌಧದಲ್ಲೇ ಮಲಗುವೆ- ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು,ಫೆಬ್ರವರಿ,27,2026 (www.justkannada.in):  ಕರ್ನಾಟಕದಲ್ಲಿ ವಿಧಾನಸೌಧದೊಳಗೆ ದೃಶ್ಯ ಮಾಧ್ಯಮ ಬಿಡಬಾರದೆಂದು ನಿರ್ಧಾರವಾಗಿದೆ. ಈ...

ಖಾಲಿ  ಹುದ್ದೆಗಳ ಭರ್ತಿ: ಪ್ರಧಾನಿ ಮೋದಿಗೆ ಪತ್ರ ಬರೆದ ಅರವಿಂದ ಬೆಲ್ಲದ್

ಬೆಂಗಳೂರು,ಫೆಬ್ರವರಿ,27,2026 (www.justkannada.in):   ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯ...

ಕರ್ನಾಟಕ ಡಿಜಿಟಲ್ ಪ್ರಪಂಚದ ‘ಸೃಜನಶೀಲ ರಾಜಧಾನಿ’ ಎಂಬುದು ನಮ್ಮ ಕನಸು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,27,2026 (www.justkannada.in): ಒಂದು ದಿನ ಕರ್ನಾಟಕವನ್ನು ಭಾರತದ ‘ಸಿಲಿಕಾನ್ ವ್ಯಾಲಿ’ ಮಾತ್ರವಲ್ಲ,...