10
November, 2025

A News 365Times Venture

10
Monday
November, 2025

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...