27
August, 2026

A News 365Times Venture

27
Thursday
August, 2026

A News 365Times Venture

ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಸಂಬಂಧ  ಸದನದಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕೇಸ್ ಬಗ್ಗೆ  ಎಸ್ ಐಟಿ ತನಿಖೆ ನಡೆಯುತ್ತಿದೆ.  ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ ಎಂದರು.

ವಿಧಾನಸಭೆ ಕಲಾಪದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಧರ್ಮಸ್ಥಳ  ಪ್ರಕರಣ ಕುರಿತು ಪ್ರಸ್ತಾಪಿಸಿದರು.  ಈ ವೇಳೆ ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅನಾಮಿಕನಿಂದ ದೂರು ಬಂದಿದೆ. ಜಡ್ಜ್ ಮುಂಧ 164 ಹೇಳಿಕೆ ನೀಡಿದ್ದಾನೆ.  ನ್ಯಾಯಾಧೀಶರ ಸೂಚನೆ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ.

ಈ ಬಗ್ಗೆ ಎಸ್ ಐಟಿ ತನಿಖೆಯಾಗುತ್ತಿದೆ. ಈ ಸಂದರ್ಭದಲ್ಲಿ ಸದನದಲ್ಲಿ ಚರ್ಚೆ ಸರಿಯಲ್ಲ. ಇದು ತನಿಖೆ ಮೇಲೆ ಪರಿಣಾಮ ಬೀರುತ್ತೆ. ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪರಮೇಶ್ವರ್ ಹೇಳಿದರು.

Key words: Dharmasthala case, SIT , Session, Minister, Parameshwar

The post ಧರ್ಮಸ್ಥಳ ಕೇಸ್ ಬಗ್ಗೆ SIT ತನಿಖೆ: ಈ ವೇಳೆ ಸದನದಲ್ಲಿ ಚರ್ಚೆ ಸರಿಯಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...