27
June, 2026

A News 365Times Venture

27
Saturday
June, 2026

A News 365Times Venture

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪವೆತ್ತಿರುವ ನಟ ಚೇತನ್ ಅಹಿಂಸಾ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಇದೀಗ ನಿರ್ಮಾಪಕ  ಸಾ.ರಾ ಗೋವಿಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಡಾ. ರಾಜ್ ಕುಮಾರ್  ಬಗ್ಗೆ ಅವನಿಗೆ ಏನು ಗೊತ್ತು? ಚೇತನ್ ನನ್ನು ರಾಜ್ಯದಿಂದ ಗಡಿಪಾರು ಮಾಡಿ. ರಾಜ್ಯದಲ್ಲಿ ಆತ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಈ ವಿಚಾರವಾಗಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು ನಟ ಚೇತನ್ ಕ್ಷಮೆ ಯಾರಿಗೆ ಬೇಕು ಆತ ಇಲ್ಲಿರಬಾರದು. ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Key words:  Dr. Rajkumar, Chethan Ahimsa, Sa.Ra Govindu

The post ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...