20
September, 2026

A News 365Times Venture

20
Sunday
September, 2026

A News 365Times Venture

ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜುಲೈ,28,2025 (www.justkannada.in):  ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ರಮ್ಯಾ ದೂರು ನೀಡಿದರೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ರಮ್ಯಾ ಅವರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ, ಸುಮೊಟೋ ಪ್ರಕರಣ ದಾಖಲಿಸಲು ಅವಕಾಶವಿದ್ದರೆ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ನಟ ರಮ್ಯಾ ಅವರಿಗೆ  ನಟ ದರ್ಶನ್​ ಅಭಿಮಾನಿಗಳು ಇನ್ ​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್​ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ನಟಿ ರಮ್ಯಾ ಅವರು ಎಲ್ಲ ಡಿ ಬಾಸ್​ (ದರ್ಶನ್​) ಅಭಿಮಾನಿಗಳೇ ನನ್ನ ಇನ್ ​ಸ್ಟಾಗ್ರಾಂ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎನ್ನುವುದಕ್ಕೆ ನಿಮ್ಮ ಕಾಮೆಂಟ್ ​ಗಳೇ ಸಾಕ್ಷಿ ಎಂದು ಇನ್​ ಸ್ಟಾಗ್ರಾಂನಲ್ಲಿ ಸ್ಟೋರಿ ಪೋಸ್ಟ್​ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ದರ್ಶನ್​ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್​ ಮಾಡಿದ ಸ್ಕ್ರೀನ್ ​ಶಾಟ್​ಗಳನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಅವರು ಶೇರ್​ ಮಾಡಿಕೊಂಡರು.vtu

Key words: Darshan, fans, bad comments, Ramya, Home Minister,  Parameshwar

The post ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್: ರಮ್ಯಾ ದೂರು ಕೊಟ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...