23
April, 2026

A News 365Times Venture

23
Thursday
April, 2026

A News 365Times Venture

ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್

Date:

ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂಸೆ, ದ್ವೇಷ ಕೊಲೆ ಆಗುತ್ತಿತ್ತು. ಈಗ ಶಾಂತಿ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಎಂದರು.

ದಾವಣಗೆರೆಯಲ್ಲಿ ಮುಸ್ಲೀಮರಿಗೆ ಟಿಕೆಟ್ ಕೈತಪ್ಪಿದ ವಿಚಾರ, ಅಲ್ಪಸಂಖ್ಯಾತರ ಸೀಟ ತೆಗೆದು ಬೇರೆಯವರಿಗೆ ಕೊಟ್ಟದ್ದರೆ ತಪ್ಪಾಗುತ್ತಿತ್ತು ಈಗ ಬಹುಸಂಖ್ಯಾತರ ಸೀಟನ್ನು ತೆಗೆದು ಬಹುಸಂಖ್ಯಾತರಿಗೆ ಕೊಟ್ಟಿದ್ದೇವೆ  ಅದ್ದರಿಂದ ಯಾರು ಯಾವುದೇ ರೀತಿ ತಪ್ಪು ಅರ್ಥ ತಿಳಿದುಕೊಳ್ಳುವಿದಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: People, support, win, both, constituencies, B.K. Hariprasad

The post ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...