12
November, 2025

A News 365Times Venture

12
Wednesday
November, 2025

A News 365Times Venture

ನಾನು ಆಕಾಂಕ್ಷಿ ಅಲ್ಲ, ಸಮಯ ಬಂದಾಗ ನೋಡೋಣ- ಸಚಿವ ಸತೀಶ್ ಜಾರಕಿಹೊಳಿ

Date:

ಹುಬ್ಬಳ್ಳಿ,ಫೆಬ್ರವರಿ,22,2025 (www.justkannada.in):  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆಕಾಂಕ್ಷಿ ಅಲ್ಲ, ಆದರೆ ಸಮಯ ಬಂದಾಗ ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಖರ್ಗೆ ಅವರು ಹೇಳಿದ ಮೇಲೆ ಸಮಯ ತೆಗೆದುಕೊಳ್ಳಬಹುದು. ತಕ್ಷಣ ಬದಲಾವಣೆ ಆಗುವುದಿಲ್ಲ ಸಮಯ ತೆಗೆದುಕೊಳ್ಳಬಹುದು ಎಂದರು.

ನಾನು ಆಕಾಂಕ್ಷಿ ಅಲ್ಲ ಸಮಯ ಬಂದಾಗ ನೋಡೋಣ. ಸ್ವಾಭಾವಿಕವಾಗಿ ಅಭಿಮಾನಿಗಳು ಆಸೆ ಪಡ್ತಾರೆ ಸಿಎಂ ಅಧ್ಯಕ್ಷರ ಬದಲಾವಣೆ ವಿಚಾರ ನಮ್ಮ ವ್ಯಾಪ್ತಿಗೆ ಬರಲ್ಲ ನಾವು ಕೇವಲ ಮಂತ್ರಿ ಅಷ್ಟೆ ಏನಿದ್ರೂ ಹೈಕಮಾಂಡ್ ನಿರ್ಧಾರ ಎಂದರು.

ಡಿಕೆ ಶಿವಕುಮಾರ್ ಈಗಲ್ಲ ಮೊದಲನಿಂದಲೂ ರೇಸ್ ನಲ್ಲಿದ್ದಾರೆ.  ಸಮಯಕ್ಕಾಗಿ ಕಾಯಬೇಕು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: KPCC, President, change, Minister, Satish Jarkiholi

The post ನಾನು ಆಕಾಂಕ್ಷಿ ಅಲ್ಲ, ಸಮಯ ಬಂದಾಗ ನೋಡೋಣ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...