5
May, 2026

A News 365Times Venture

5
Tuesday
May, 2026

A News 365Times Venture

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಮೇ,5,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 06 ರಂದು ನಾಳೆ ಮೈಸೂರು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ.

ಮೇ 06 ರಂದು ಬೆಳಗ್ಗೆ 10:55 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿoದ ಮೈಸೂರಿಗೆ ಆಗಮಿಸಲಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಸಮಿತಿ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಿರುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಾಗೂ 2025-26 ನೇ ಸಾಲಿನ ಕಾಯಕಯೋಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ಮೈಸೂರಿನಲ್ಲಿ ವಾಸ್ತವ್ಯ ಮಾಡುವರು. ಮೇ 07 ರಂದು ಬೆಳಗ್ಗೆ 11:25 ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM, Siddaramaiah, Mysore, tomorrow

The post ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ : ಜನರ ದಶಕಗಳ ಕನಸು ನನಸು- ಸಂಸದ ಡಾ ಸಿ ಎನ್ ಮಂಜುನಾಥ್.

ರಾಮನಗರ,ಮೇ,5,2026 (www.justkannada.in):  ಬೆಂಗಳೂರು–ಮೈಸೂರು ನಡುವಿನ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರ ರೈಲು...

ಶೃಂಗೇರಿ ಅಂಚೆ ಮತಗಳನ್ನ ತಿದ್ದಿದ್ದಾರೆ: ಇದರ ವಿರುದ್ಧ ಕಾನೂನು ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮೇ,5,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ  ಮರು ಮತ ಎಣಿಕೆಯಾಗಿ...

ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು: ತೊಂದರೆ ಸರಿಪಡಿಸುವ ಕೆಲಸ ಮಾಡ್ತೇವೆ-ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,5,2026 (www.justkannada.in): ದಾವಣಗೆರೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ಅಲ್ಪಸಂಖ್ಯಾತರ ತೊಂದರೆ...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ ಎಣಿಕೆಯಲ್ಲಿ...