2
July, 2026

A News 365Times Venture

2
Thursday
July, 2026

A News 365Times Venture

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಮೈಸೂರು,ಏಪ್ರಿಲ್,30,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಳೆದ ಏಳು ವರ್ಷಗಳ ಹಿಂದ ಅಬ್ಬಳತಿ ಗ್ರಾಮದ ಸೌಮ್ಯ ಎಂಬಾಕೆಯನ್ನು ಸ್ವಾಮಿ ನಾಯಕ ವಿವಾಹವಾಗಿದ್ದನು. ಈ ನಡುವೆ 2022 ಮೇ 9 ರಂದು ಪತ್ನಿ ಸೌಮ್ಯ  ಮುಖಕ್ಕೆ ತಲೆ ದಿಂಬು ಹಾಕಿ ಉಸಿರುಗಟ್ಟಿಸಿ ಸ್ವಾಮಿನಾಯಕ ಕೊಲೆ ಮಾಡಿದ್ದನು.

ಪ್ರಕರಣ ವಿಚಾರಣೆ ನಡೆಸಿದ 5 ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕನವರ್, ಸಾಕ್ಷ್ಯಾಧಾರಗಳ ಮೂಲಕ ಕೊಲೆ ಮಾಡಿರುವುದು ದೃಢ ಪಟ್ಟ ಹಿನ್ನಲೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಅಭಿಯೋಜಕ ಯೋಗೇಶ್ವರ್ ವಾದ ಮಂಡಿಸಿದ್ದರು.

Key words: Life sentence, husband, murdered, wife, Mysore court

The post ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು...

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...